BREAKING NEWS

ಸ್ನೇಹಿತನನ್ನು ರಕ್ಷಿಸಲು ಹೋಗಿ ನೀರುಪಾಲಾದ ವೈದ್ಯ

ಮಂಗಳೂರು : ಸ್ನೇಹಿತನನ್ನು ರಕ್ಷಿಸಲು ಹೋಗಿ ವೈದ್ಯನೊಬ್ಬ ಸಮುದ್ರಪಾಲಾದ ಘಟನೆ ಭಾನುವಾರ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ.

ಡಾ.ಆಶೀಕ್ ಗೌಡ ಸಮುದ್ರ ಪಾಲಾದ ವೈದ್ಯ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂಟನ್ರ್ಶಿಪ್ ಮಾಡುತ್ತಿದ್ದ ಐವರು ವೈದ್ಯರ ತಂಡವೊಂದು ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿತ್ತು.

ಅಂತೆಯೇ ಇವರು ಸೋಮೇಶ್ವರ ಬೀಚ್ ನ ರುದ್ರಪಾದೆ ಮೇಲೆರಿದ್ದರು. ಈ ವೇಳೆ ಡಾ.ಪ್ರದೀಪ್ ಎಂಬವರು ಬಂಡೆಯ ಮೇಲಿಂದ ಬಿದ್ದಿದ್ದರು. ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆ ಯಾಚಿಸಿದ್ರು. ಈ ವೇಳೆ ಪ್ರದೀಪ್ ರಕ್ಷಣೆಗೆ ಡಾ.ಆಶೀಕ್ ಗೌಡ ಪ್ರಯತ್ನಿಸಿದ್ದರು. ಆಗ ಆಶೀಕ್ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ.

ಇತ್ತ ಪ್ರದೀಪ್ ಕಲ್ಲುಗಳ ಆಸರೆ ಪಡೆದು ಮೇಲೆ ಬಂದಿದ್ದಾರೆ. ಕೂಡಲೇ ಪ್ರದೀಪ್ ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದಾರೆ. ಇಂದು ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

1 hour ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

3 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago