ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…