BREAKING NEWS

ನ್ಯಾಕ್ ನ ನೂತನ ನಿರ್ದೇಶಕರಾಗಿ ಶಿಕ್ಷಣ ತಜ್ಞ ಪ್ರೊ.ಗಣೇಶ್ ನೇಮಕ

ನವದೆಹಲಿ: ಶಿಕ್ಷಣ ತಜ್ಞ ಪ್ರೊ.ಗಣೇಶ್ ಕನ್ನಬೀರನ್ ಅವರನ್ನು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(ನ್ಯಾಕ್) ನೂತನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಪ್ರೊ.ಕನ್ನಬೀರನ್ ಅವರು ಶುಕ್ರವಾರ ನ್ಯಾಕ್ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ನ್ಯಾಕ್ ಪ್ರಕಟಣೆ ಹೊರಡಿಸಿದೆ.

ತಿರುಚ್ಚಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಳೆಯ ವಿದ್ಯಾರ್ಥಿಯಾಗಿರುವ  ಪ್ರೊ.ಗಣೇಶ್ ಕನ್ನಬೀರನ್ ಅವರು ಬೋಧನೆ, ಸಂಶೋಧನೆ ಮತ್ತು ಆಡಳಿತದಲ್ಲಿ 30 ವರ್ಷಗಳ ಅನುಭವ ಹೊಂದಿದ್ದಾರೆ.

ಪ್ರೊ.ಗಣೇಶ್ ಕನ್ನಬೀರನ್ ಸಂಶೋಧನೆ ಮತ್ತು ಸಮಾಲೋಚನೆಯ ಡೀನ್ ಆಗಿ ಮತ್ತು ಎನ್ಐಟಿ ತಿರುಚ್ಚಿ ಹಾಗೂ ಎನ್ಐಟಿ ಪುದುಚೇರಿಯ ಪ್ರಭಾರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

2 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

3 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

4 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

4 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

4 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

5 hours ago