BREAKING NEWS

56 ರಾಜ್ಯಸಭೆ ಸ್ಥಾನಗಳ ಚುನಾವಣೆ ದಿನಾಂಕ ಘೋಷಣೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಆಯೋಗವು ಚುನಾವಣೆಯ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಕುತೂಹಲ ರಾಜಕೀಯ ಪ್ರಿಯರಲ್ಲಿ ಇರುವಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಘೋಷಿಸಿದೆ.

15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಎಂದು ಘೋಷಿಸಲಾಗಿದೆ. ಫೆಬ್ರವರಿ 27ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ತಿಳಿಸಲಾಗಿದೆ.

ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಯಾವ ರಾಜ್ಯದ ಎಷ್ಟು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂಬ ಪಟ್ಟಿ ಈ ಕೆಳಕಂಡಂತಿದೆ..

ಕರ್ನಾಟಕ – 4 ಸ್ಥಾನ
ಆಂಧ್ರಪ್ರದೇಶ – 3 ಸ್ಥಾನ
ಬಿಹಾರ – 6 ಸ್ಥಾನ
ಛತ್ತೀಸ್‌ಗಢ – 1 ಸ್ಥಾನ
ಗುಜರಾತ್ – ‌4 ಸ್ಥಾನ
ಹರಿಯಾಣ – 1 ಸ್ಥಾನ
ಹಿಮಾಚಲ ಪ್ರದೇಶ – 1 ಸ್ಥಾನ
ಮಧ್ಯಪ್ರದೇಶ – 5 ಸ್ಥಾನ
ಮಹಾರಾಷ್ಟ್ರ – 6 ಸ್ಥಾನ
ತೆಲಂಗಾಣ -3 ಸ್ಥಾನ
ಉತ್ತರ ಪ್ರದೇಶ – 10 ಸ್ಥಾನ
ಉತ್ತರಾಖಂಡ – 1 ಸ್ಥಾನ
ಪಶ್ಚಿಮ ಬಂಗಾಳ – 5 ಸ್ಥಾನ
ಒಡಿಶಾ – 3 ಸ್ಥಾನ
ರಾಜಸ್ಥಾನ -3 ಸ್ಥಾನ
ಒಟ್ಟು 56

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago