ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್.ಭಗವಾನ್ ಹೇಳಿದ್ದಾರೆ.
ನಗರದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾ ಜಾರಿಗಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚಾತುರ್ವಣಗಳಲ್ಲಿ ಇಂದು ಕೇವಲ ಬ್ರಾಹ್ಮಣ ಹಾಗೂ ಶೂದ್ರ ಎರಡು ಮಾತ್ರ ಉಳಿದಿದೆ. ಯಾರೆಲ್ಲಾ ಜನಿವಾರ ಹಾಕುವುದಿಲ್ಲವೋ ಅವರೆಲ್ಲಾ ಶೂದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರು ಶೂದ್ರರೇ ಎಂದು ವ್ಯೆಂಗ್ಯವಾಡಿದ್ದಾರೆ.
ಇನ್ನು ಆರ್ಎಸ್ಎಸ್ ಸಂಘಟನೆ ಬಗ್ಗೆ ಮಾತನಾಡಿದ ಅವರು, ಆರ್ಎಸ್ಎಸ್ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ. ಅದರಂತೇ ದಲಿತ ಸಂಘರ್ಷ ಸಮಿತಿ ಯುವಜನರನ್ನು ತಯಾರು ಮಾಡಿ, ಸಮಾಜಕ್ಕೆ ಸತ್ಯತಿಳಿಸುವ ಕೆಲಸ ಮಾಡಬೇಕಿದೆ.
ವೈದಿಕ ಧರ್ಮವನ್ನು ಸಿಗಿದು ಹಾಕಿದ್ದರು ಕುವೆಂಪು:
ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ರಾಷ್ಟ್ರ ಕವಿ ಕುವೆಂಪು ಹಿಂದೂ ಹಾಗೂ ವೈದಿಕ ಧರ್ಮವನ್ನು ಸಿಗಿದು ತೋರಣ ಕಟ್ಟಿದ್ದಾರೆ. ಕುವೆಂಪು ಕೇವಲ ರಸ ಋಷಿ ಮಾತ್ರವಲ್ಲ ಅವರೊಬ್ಬ ಕ್ರಾಂತಿಕಾರಿ ಲೇಖಕ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಹೇಳಿದರು.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…