BREAKING NEWS

ಬ್ರಾಹ್ಮಣ ಹೆಂಗಸರೂ ಜನಿವಾರ ಹಾಕುವುದಿಲ್ಲ ಅವರೂ ಶೂದ್ರರೆ: ಪ್ರೊ.ಕೆ.ಎಸ್‌.ಭಗವಾನ್‌

ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್‌.ಭಗವಾನ್‌ ಹೇಳಿದ್ದಾರೆ.

ನಗರದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾ ಜಾರಿಗಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚಾತುರ್ವಣಗಳಲ್ಲಿ ಇಂದು ಕೇವಲ ಬ್ರಾಹ್ಮಣ ಹಾಗೂ ಶೂದ್ರ ಎರಡು ಮಾತ್ರ ಉಳಿದಿದೆ. ಯಾರೆಲ್ಲಾ ಜನಿವಾರ ಹಾಕುವುದಿಲ್ಲವೋ ಅವರೆಲ್ಲಾ ಶೂದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರು ಶೂದ್ರರೇ ಎಂದು ವ್ಯೆಂಗ್ಯವಾಡಿದ್ದಾರೆ.

ಇನ್ನು ಆರ್‌ಎಸ್‌ಎಸ್‌ ಸಂಘಟನೆ ಬಗ್ಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ. ಅದರಂತೇ ದಲಿತ ಸಂಘರ್ಷ ಸಮಿತಿ ಯುವಜನರನ್ನು ತಯಾರು ಮಾಡಿ, ಸಮಾಜಕ್ಕೆ ಸತ್ಯತಿಳಿಸುವ ಕೆಲಸ ಮಾಡಬೇಕಿದೆ.

ವೈದಿಕ ಧರ್ಮವನ್ನು ಸಿಗಿದು ಹಾಕಿದ್ದರು ಕುವೆಂಪು:
ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ರಾಷ್ಟ್ರ ಕವಿ ಕುವೆಂಪು ಹಿಂದೂ ಹಾಗೂ ವೈದಿಕ ಧರ್ಮವನ್ನು ಸಿಗಿದು ತೋರಣ ಕಟ್ಟಿದ್ದಾರೆ. ಕುವೆಂಪು ಕೇವಲ ರಸ ಋಷಿ ಮಾತ್ರವಲ್ಲ ಅವರೊಬ್ಬ ಕ್ರಾಂತಿಕಾರಿ ಲೇಖಕ ಎಂದು ಸಾಹಿತಿ ಪ್ರೊ.ಕೆ.ಎಸ್‌.ಭಗವಾನ್‌ ಹೇಳಿದರು.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

48 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

58 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago