BREAKING NEWS

ಬ್ರಾಹ್ಮಣ ಹೆಂಗಸರೂ ಜನಿವಾರ ಹಾಕುವುದಿಲ್ಲ ಅವರೂ ಶೂದ್ರರೆ: ಪ್ರೊ.ಕೆ.ಎಸ್‌.ಭಗವಾನ್‌

ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್‌.ಭಗವಾನ್‌ ಹೇಳಿದ್ದಾರೆ.

ನಗರದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾ ಜಾರಿಗಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚಾತುರ್ವಣಗಳಲ್ಲಿ ಇಂದು ಕೇವಲ ಬ್ರಾಹ್ಮಣ ಹಾಗೂ ಶೂದ್ರ ಎರಡು ಮಾತ್ರ ಉಳಿದಿದೆ. ಯಾರೆಲ್ಲಾ ಜನಿವಾರ ಹಾಕುವುದಿಲ್ಲವೋ ಅವರೆಲ್ಲಾ ಶೂದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರು ಶೂದ್ರರೇ ಎಂದು ವ್ಯೆಂಗ್ಯವಾಡಿದ್ದಾರೆ.

ಇನ್ನು ಆರ್‌ಎಸ್‌ಎಸ್‌ ಸಂಘಟನೆ ಬಗ್ಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ. ಅದರಂತೇ ದಲಿತ ಸಂಘರ್ಷ ಸಮಿತಿ ಯುವಜನರನ್ನು ತಯಾರು ಮಾಡಿ, ಸಮಾಜಕ್ಕೆ ಸತ್ಯತಿಳಿಸುವ ಕೆಲಸ ಮಾಡಬೇಕಿದೆ.

ವೈದಿಕ ಧರ್ಮವನ್ನು ಸಿಗಿದು ಹಾಕಿದ್ದರು ಕುವೆಂಪು:
ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ರಾಷ್ಟ್ರ ಕವಿ ಕುವೆಂಪು ಹಿಂದೂ ಹಾಗೂ ವೈದಿಕ ಧರ್ಮವನ್ನು ಸಿಗಿದು ತೋರಣ ಕಟ್ಟಿದ್ದಾರೆ. ಕುವೆಂಪು ಕೇವಲ ರಸ ಋಷಿ ಮಾತ್ರವಲ್ಲ ಅವರೊಬ್ಬ ಕ್ರಾಂತಿಕಾರಿ ಲೇಖಕ ಎಂದು ಸಾಹಿತಿ ಪ್ರೊ.ಕೆ.ಎಸ್‌.ಭಗವಾನ್‌ ಹೇಳಿದರು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago