ನವದೆಹಲಿ : ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳನ್ನು ಮತ್ತು ಟ್ರಕ್ಗಳು ಹಾಗೂ ವಾಣಿಜ್ಯ ಬಳಕೆ ನಾಲ್ಕು ಚಕ್ರಗಳ ವಾಹನಗಳು ರಾಷ್ಟ್ರ ರಾಜಧಾನಿ ಪ್ರವೇಶ ನಿಷೇಧಿಸಿ ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.
ಕೇಂದ್ರದ ವಾಯುಮಾಲಿನ್ಯ ನಿಯಂತ್ರಣ ಯೋಜನೆ ಅಡಿ ಈಗಾಗಲೇ ಮೂರು ಹಂತದಲ್ಲಿ ನಿಬಂಧನೆಗಳನ್ನು ವಿಧಿಸಲಾಗಿದ್ದು, ಈಗ ನಾಲ್ಕನೇ ಹಂತದ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ.
ದೆಹಲಿಯಲ್ಲಿ ಮಾಲಿನ್ಯಕಾರಕ ಟ್ರಕ್ಗಳು ಮತ್ತು ವಾಣಿಜ್ಯ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಇತರ ರಾಜ್ಯಗಳ ಸಿಎನ್ಜಿ, ಎಲೆಕ್ಟ್ರಿಕ್, ಬಿಎಸ್ 4 ವಾಹನಗಳಿಗೆ ಮಾತ್ರ ದೆಹಲಿಯನ್ನು ಪ್ರವೇಶಿಸಲು ಅನುಮತಿ ನೀಡಲಾಗಿದೆ.
ಇನ್ನು ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೆ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಕೇಂದ್ರ ನಿರ್ದೇಶಿಸಿದೆ. ಉಳಿದ ಶೇ. 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲಿದ್ದಾರೆ.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…