ನವದೆಹಲಿ : ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳನ್ನು ಮತ್ತು ಟ್ರಕ್ಗಳು ಹಾಗೂ ವಾಣಿಜ್ಯ ಬಳಕೆ ನಾಲ್ಕು ಚಕ್ರಗಳ ವಾಹನಗಳು ರಾಷ್ಟ್ರ ರಾಜಧಾನಿ ಪ್ರವೇಶ ನಿಷೇಧಿಸಿ ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.
ಕೇಂದ್ರದ ವಾಯುಮಾಲಿನ್ಯ ನಿಯಂತ್ರಣ ಯೋಜನೆ ಅಡಿ ಈಗಾಗಲೇ ಮೂರು ಹಂತದಲ್ಲಿ ನಿಬಂಧನೆಗಳನ್ನು ವಿಧಿಸಲಾಗಿದ್ದು, ಈಗ ನಾಲ್ಕನೇ ಹಂತದ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ.
ದೆಹಲಿಯಲ್ಲಿ ಮಾಲಿನ್ಯಕಾರಕ ಟ್ರಕ್ಗಳು ಮತ್ತು ವಾಣಿಜ್ಯ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಇತರ ರಾಜ್ಯಗಳ ಸಿಎನ್ಜಿ, ಎಲೆಕ್ಟ್ರಿಕ್, ಬಿಎಸ್ 4 ವಾಹನಗಳಿಗೆ ಮಾತ್ರ ದೆಹಲಿಯನ್ನು ಪ್ರವೇಶಿಸಲು ಅನುಮತಿ ನೀಡಲಾಗಿದೆ.
ಇನ್ನು ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೆ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಕೇಂದ್ರ ನಿರ್ದೇಶಿಸಿದೆ. ಉಳಿದ ಶೇ. 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…