ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಕೊನೇಯ ದಿನವಾದ ಇಂದು ವಿಜಯದಶಮಿ ಹಿನ್ನೆಲೆಯಲ್ಲಿ ಅರಮನೆ ಸಂಪ್ರದಾಯದಂತೆ ವಜ್ರಮುಷ್ಠಿ ಕಾಳಗ ನಡೆಯಿತು.
ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಜಗಜಟ್ಟಿಗಳ ನಡುವಿನ ಕಾದಾಟದಲ್ಲಿ ರಕ್ತ ಚಿಮ್ಮುವವರೆಗೂ ಹೋರಾಟ ನಡೆಸಿದ್ದು , ಸಾವಿರಾರು ಜನರು ಈ ಕಾಳಗಕ್ಕೆ ಸಾಕ್ಷಿ ಆದರು
ವಜ್ರಮುಷ್ಠಿ ಕಾಳಗದಲ್ಲಿ ಪ್ರಮೋದ್ ಜಟ್ಟಿ ಯಿಂದ ಚಾಮರಾಜನಗರದ ವೆಂಕಟೇಶ್ ಜಟ್ಟಿಗೆ ಪ್ರಹಾರ ಮಾಡಲಾಯಿತು. ಇದೇ ವೇಳೆ ಚನ್ನಪಟ್ಟಣದ ಪ್ರವೀಣ್ ಜಟ್ಟಿ ಮೈಸೂರಿನ ಪ್ರದೀಪ್ ಜಟ್ಟಿಗೆ ಪ್ರಹಾರಮಾಡಿದ್ದು ತಲೆಯಿಂದ ರಕ್ತ ಚಿಮ್ಮಿತು. ಜಟ್ಟಿಗಳ ನಡುವೆ ನಡೆದ ವಜ್ರಮುಷ್ಠಿ ಕಾಳಗರೋಚಕವಾಗಿತ್ತು .
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…