ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಕೊನೇಯ ದಿನವಾದ ಇಂದು ವಿಜಯದಶಮಿ ಹಿನ್ನೆಲೆಯಲ್ಲಿ ಅರಮನೆ ಸಂಪ್ರದಾಯದಂತೆ ವಜ್ರಮುಷ್ಠಿ ಕಾಳಗ ನಡೆಯಿತು.
ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಜಗಜಟ್ಟಿಗಳ ನಡುವಿನ ಕಾದಾಟದಲ್ಲಿ ರಕ್ತ ಚಿಮ್ಮುವವರೆಗೂ ಹೋರಾಟ ನಡೆಸಿದ್ದು , ಸಾವಿರಾರು ಜನರು ಈ ಕಾಳಗಕ್ಕೆ ಸಾಕ್ಷಿ ಆದರು
ವಜ್ರಮುಷ್ಠಿ ಕಾಳಗದಲ್ಲಿ ಪ್ರಮೋದ್ ಜಟ್ಟಿ ಯಿಂದ ಚಾಮರಾಜನಗರದ ವೆಂಕಟೇಶ್ ಜಟ್ಟಿಗೆ ಪ್ರಹಾರ ಮಾಡಲಾಯಿತು. ಇದೇ ವೇಳೆ ಚನ್ನಪಟ್ಟಣದ ಪ್ರವೀಣ್ ಜಟ್ಟಿ ಮೈಸೂರಿನ ಪ್ರದೀಪ್ ಜಟ್ಟಿಗೆ ಪ್ರಹಾರಮಾಡಿದ್ದು ತಲೆಯಿಂದ ರಕ್ತ ಚಿಮ್ಮಿತು. ಜಟ್ಟಿಗಳ ನಡುವೆ ನಡೆದ ವಜ್ರಮುಷ್ಠಿ ಕಾಳಗರೋಚಕವಾಗಿತ್ತು .
ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…
೩೦ ವರ್ಷ ಪ್ರಾಯದ ಸಫುರಾ ಖಾನ್ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…
ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…
ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…
ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…