ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಕೊನೇಯ ದಿನವಾದ ಇಂದು ವಿಜಯದಶಮಿ ಹಿನ್ನೆಲೆಯಲ್ಲಿ ಅರಮನೆ ಸಂಪ್ರದಾಯದಂತೆ ವಜ್ರಮುಷ್ಠಿ ಕಾಳಗ ನಡೆಯಿತು.
ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಜಗಜಟ್ಟಿಗಳ ನಡುವಿನ ಕಾದಾಟದಲ್ಲಿ ರಕ್ತ ಚಿಮ್ಮುವವರೆಗೂ ಹೋರಾಟ ನಡೆಸಿದ್ದು , ಸಾವಿರಾರು ಜನರು ಈ ಕಾಳಗಕ್ಕೆ ಸಾಕ್ಷಿ ಆದರು
ವಜ್ರಮುಷ್ಠಿ ಕಾಳಗದಲ್ಲಿ ಪ್ರಮೋದ್ ಜಟ್ಟಿ ಯಿಂದ ಚಾಮರಾಜನಗರದ ವೆಂಕಟೇಶ್ ಜಟ್ಟಿಗೆ ಪ್ರಹಾರ ಮಾಡಲಾಯಿತು. ಇದೇ ವೇಳೆ ಚನ್ನಪಟ್ಟಣದ ಪ್ರವೀಣ್ ಜಟ್ಟಿ ಮೈಸೂರಿನ ಪ್ರದೀಪ್ ಜಟ್ಟಿಗೆ ಪ್ರಹಾರಮಾಡಿದ್ದು ತಲೆಯಿಂದ ರಕ್ತ ಚಿಮ್ಮಿತು. ಜಟ್ಟಿಗಳ ನಡುವೆ ನಡೆದ ವಜ್ರಮುಷ್ಠಿ ಕಾಳಗರೋಚಕವಾಗಿತ್ತು .
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…