BREAKING NEWS

ಪಾನ್‌- ಧಾರ್‌ ಲಿಂಕ್‌ ಮಾಡುವ ಗಡುವು ವಿಸ್ತರಣೆ : ನಾಗರೀಕರು ನಿರಾಳ

ಹೊಸದಿಲ್ಲಿ : ಪಾನ್‌ ಮತ್ತು ಆಧಾರ್‌ ಲಿಂಕ್‌ ಮಾಡದೇ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನ ಒದಗಿಸುವ ಸಲುವಾಗಿ,ಪ್ಯಾನ್‌ ಮತ್ತು ಆಧಾರ್‌ ಲಿಂಕ್‌ ಮಾಡುವ ದಿನಾಂಕವನ್ನು ಜೂನ್‌ 30/2023ರವರೆಗೆ ವಿಸ್ತರಿಸಿದೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಪ್ರಕಟಣೆ ಹೊರಡಿಸಿದೆ.
2023 ರರ ಜುಲೈ 1 ರಿಂದ ಲಿಂಕ್‌ ಮಾಡದ ಪಾನ್‌ ಕಾರ್ಡ್‌ ನಿಷ್ಕ್ರಿಯಗೊಳ್ಳುತ್ತದೆ.ಇದನ್ನು 30 ದಿನಗಳ ಒಳಗೆ 1000 ರೂ ಶುಲ್ಕ ಕಟ್ಟಿ ಲಿಂಕ್‌ ಮಾಡಿಸಿ ಮತ್ತೆ ಕಾರ್ಯಗತಗೊಳಿಸಬಹುದು ಎಂದು ಇಲಾಖೆ ಸೂಚಿಸಿದೆ.
ಈ ಪ್ರಕ್ರಿಯರಯಿಂದ 80 ವರ್ಷ ದಾಟಿದವರು,ಅನಿವಾಸಿ ಭಾರತೀಯರು ಸೇರಿ ಇನ್ನೂ ಹಲ ವಿಭಾಗಗಳಲ್ಲಿ ಬರುವ ಜನರಿಗೆ ವಿನಾಯ್ತಿ ನೀಡಲಾಗಿದೆ.
https://twitter.com/IncomeTaxIndia/status/1640647046146211840?s=20

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

7 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

7 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

7 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago