BREAKING NEWS

ಬಿಜೆಪಿಯಿಂದ ಟಿಕೇಟ್‌ ನಿರೀಕ್ಷೆ ಮಾಡಿದ್ದ ಫೈಟರ್‌ ರವಿಗೆ ಶಾಕ್‌ : ಹೊಸ ವರಸೆಗೆ ಸಿದ್ಧತೆ.?

ಮಂಡ್ಯ : ಬಿಜೆಪಿಯಿಂದ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಫೈಟರ್‌ ರವಿಗೆ ಬಿಗ್‌ ಶಾಕ್‌ ಉಂಟಾಗಿದೆ. ಶಿವರಾಮೇಗೌಡ ಎಂಟ್ರಿಯಿಂದ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ.ಟಿಕಟ್‌ ಡೌಟ್‌ ಎಂದು ಗೊತ್ತಾಗುತ್ತಿದ್ದಂತೆ ಫೈಟರ್‌ ರವಿ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಬಂಡಾಯ ಎದ್ದರೂ ಸರಿಯೇ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಆಪ್ತರೊಂದಿಗೆ ಫೈಟರ್‌ ರವಿ ಹೇಳಿದ್ದಾರೆ ಎನ್ನಲಾಗ್ತಿದೆ.ಯಾರನ್ನೋ ಗೆಲ್ಲಿಸಲು,ಸೋಲಿಸಲು ನಾನು ಬಂದಿದ್ದೇನೆ ಎಂದು ತಮ್ಮ ಆಪ್ತ ವಲಯದಲ್ಲಿ ಫೈಟರ್‌ ರವಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸಧ್ಯ ಫೈಟರ್‌ ರವಿಯ ನಡೆ ಬಿಜೆಪಿ ನಾಯಕರಿಗೆ ತಲೆನೋವಾಗಿದೆ.ಈಗಾಗಲೇ ನಾಗಮಂಗಲ ಟಿಕೇಟ್‌ ಸಿಗುವ ಭರವಸೆಯಲ್ಲಿ ಫೈಟರ್‌ ರವಿ ಪಕ್ಷ ಸಂಘಟನೆಯ ಕೆಲಸದಲ್ಲಿ ತೊಡಗಿದ್ದಾರೆ.ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದರು.

lokesh

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

53 mins ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

55 mins ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

56 mins ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

4 hours ago