BREAKING NEWS

ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಡಿಕೆಶಿ ವಿರುದ್ಧ ಎಫ್‌ಐಆರ್‌

ಮಂಡ್ಯ: ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ ₹ 500 ನೋಟು ಎಸೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ನಗರದ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾರ್ಚ್‌ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಆಯೋಜನೆಗೊಂಡಿತ್ತು. ತಾಲ್ಲೂಕಿನ ಕ್ಯಾತುಂಗೆರೆಯಿಂದ ಅವರು ರೋಡ್‌ ಶೋ ಆರಂಭಿಸಿದ್ದರು. ಈ ವೇಳೆ ಜಾನಪದ ಕಲಾ ತಂಡಗಳ ಕಲಾವಿದರು ಡಿಕೆಶಿ ಅವರನ್ನು ಹಣ ಕೊಡುವಂತೆ ಕೋರಿದ್ದರು. ಈ ಸಂದರ್ಭದಲ್ಲಿ ಅವರು ಕಲಾವಿದರತ್ತ ಹಣದ ಕಟ್ಟು ಎಸೆದಿದ್ದರು.

ನಂತರ ಹಣ ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರ ವಿರುದ್ಧ ಚುನಾವಣೆ ಸೆಕ್ಟರ್‌ ಅಧಿಕಾರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಏ.2ರಂದು ಗ್ರಾಮಾಂತರ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

2 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

3 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

3 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

4 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

4 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

4 hours ago