ಮುಂಬೈ: ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ನ ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.
ಯುವ ಉದ್ಯಮಿ, ಮಹಿಳಾ ಉದ್ಯಮಿ ಮತ್ತು ಮರಾಠಿ ಉದ್ಯಮಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಸಾಮಂತ್ ರಾಜ್ಯ ವಿಧಾನ ಪರಿಷತ್ತಿನಲ್ಲಿ ಘೋಷಿಸಿದರು.
ಗಣ್ಯರಿಗೆ ನೀಡಲಾಗುವ ಮಹಾರಾಷ್ಟ್ರ ಭೂಷಣ ಪ್ರಶಸ್ತಿಯಂತೆಯೇ, ರತನ್ ಟಾಟಾ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಮತ್ತು ಕೈಗಾರಿಕೆ ಸಚಿವರನ್ನು ಒಳಗೊಂಡ ಸಮಿತಿ ಸಭೆ ನಡೆಸಿದೆ ಎಂದು ಅವರು ಹೇಳಿದ್ದಾರೆ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…