ಮಂಗಳೂರು: ಮೈಸೂರಿನ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿಯ ಕರಣಾ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ.
ಮೈಸೂರಿನ ವಿಜಯನಗರ ವಾಸಿಗಳಾದ ದೇವೇಂದ್ರಪ್ಪ (45), ನಿರ್ಮಾಲಾ (40) ಹಾಗೂ 9 ವರ್ಷದ ಅವಳಿ ಮಕ್ಕಳಕಾದ ಚೈತ್ರ ಹಾಗೂ ಚೈತನ್ಯ ಆತ್ಮಹತ್ಯೆಗೆ ಶರಣಾದವರು.
ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಈ ವಿಚಾರ ತಿಳಿಸಿದ್ದಾರೆ. ಸ್ಥಳದಲ್ಲಿ ವಾಮಾಚಾರ ಮಾಡಿರುವುದು ಕೂಡ ಪತ್ತೆಯಾಗಿದೆ.
ರೂಮ್ ಬಾಗಿಲು ತೆಗೆಯದೆ ಇದ್ದಾಗ ಲಾಡ್ಜ್ ನವರು ಡೋರ್ ಓಪನ್ ಮಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಭೇಟಿ ಮಾಹಿತಿ ಪಡೆದಿದ್ದಾರ
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…