ಮಂಗಳೂರು: ಮೈಸೂರಿನ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿಯ ಕರಣಾ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ.
ಮೈಸೂರಿನ ವಿಜಯನಗರ ವಾಸಿಗಳಾದ ದೇವೇಂದ್ರಪ್ಪ (45), ನಿರ್ಮಾಲಾ (40) ಹಾಗೂ 9 ವರ್ಷದ ಅವಳಿ ಮಕ್ಕಳಕಾದ ಚೈತ್ರ ಹಾಗೂ ಚೈತನ್ಯ ಆತ್ಮಹತ್ಯೆಗೆ ಶರಣಾದವರು.
ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಈ ವಿಚಾರ ತಿಳಿಸಿದ್ದಾರೆ. ಸ್ಥಳದಲ್ಲಿ ವಾಮಾಚಾರ ಮಾಡಿರುವುದು ಕೂಡ ಪತ್ತೆಯಾಗಿದೆ.
ರೂಮ್ ಬಾಗಿಲು ತೆಗೆಯದೆ ಇದ್ದಾಗ ಲಾಡ್ಜ್ ನವರು ಡೋರ್ ಓಪನ್ ಮಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಭೇಟಿ ಮಾಹಿತಿ ಪಡೆದಿದ್ದಾರ
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…