BREAKING NEWS

ಬೆಂಗಳೂರಿನಲ್ಲಿ ಮತ್ತೆ ನಾಲ್ವರಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ವಿದೇಶದಿಂದ ಆಗಮಿಸಿದ ಮತ್ತೆ ನಾಲ್ವರಲ್ಲಿ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್ BF.7 ಆತಂಕ ಹೆಚ್ಚಾಗಿದೆ.

ಕಳೆದ ನಾಲ್ಕು ದಿನಗಳಲ್ಲಿ ಹೈರಿಸ್ಕ್ ದೇಶಗಳಿಂದ ಆಗಮಿಸಿದ 16 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಹೊಸ ವರ್ಷದ ಸಂದರ್ಭದಲ್ಲೇ ಕೊರೋನಾ ಮರುಕಳಿಸುವ ಭೀತಿ ಎದುರಾಗಿದೆ.
ಭಾನುವಾರ ವಿದೇಶದಿಂದ ಆಗಮಿಸಿದ 119 ಪ್ರಯಾಣಿಕರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ ನಾಲ್ವರಲ್ಲಿ ಪಾಸಿಟಿವ್ ಬಂದಿದ್ದು, ಪ್ರತಿಯೊಬ್ಬ ಸೋಂಕಿತರನ್ನು ಐಸೋಲೇಟ್ ಮಾಡಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ. ಸೋಂಕಿತರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

andolana

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago