ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…