ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ.
ಪೂರ್ವಜರಿಂದ ದಾವೂದ್ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್ ಪ್ಲಾಟ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ.
ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…
ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…
ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…