ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ.
ಪೂರ್ವಜರಿಂದ ದಾವೂದ್ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್ ಪ್ಲಾಟ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ.
ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…