ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ.
ಪೂರ್ವಜರಿಂದ ದಾವೂದ್ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್ ಪ್ಲಾಟ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ.
ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…