BREAKING NEWS

ಉಗ್ರ ದಾವೂದ್ ಇಬ್ರಾಹಿಂ ಆಸ್ತಿ ಹರಾಜು!

ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ.

ಪೂರ್ವಜರಿಂದ ದಾವೂದ್​ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್​ ಅಂಡ್ ಫಾರಿನ್ ಎಕ್ಸ್​ಚೇಂಜ್ ಮ್ಯಾನಿಪುಲೇಟರ್ಸ್​ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್​ ಪ್ಲಾಟ್​ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್​ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ.

ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

8 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

9 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

12 hours ago