ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ.
ಪೂರ್ವಜರಿಂದ ದಾವೂದ್ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್ ಪ್ಲಾಟ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ.
ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.
ಬೆಂಗಳೂರು : ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ…
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್ನ ಘಟನೆ…
ನವದೆಹಲಿ : ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ(ಆಮ್ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್ಜಿ ಫಸ್ಟ್…
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…