BREAKING NEWS

ಉಗ್ರ ದಾವೂದ್ ಇಬ್ರಾಹಿಂ ಆಸ್ತಿ ಹರಾಜು!

ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ.

ಪೂರ್ವಜರಿಂದ ದಾವೂದ್​ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್​ ಅಂಡ್ ಫಾರಿನ್ ಎಕ್ಸ್​ಚೇಂಜ್ ಮ್ಯಾನಿಪುಲೇಟರ್ಸ್​ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್​ ಪ್ಲಾಟ್​ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್​ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ.

ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.

andolanait

Recent Posts

ಸಫಾರಿ ವೇಳೆ ಮೊಬೈಲ್‌ ಬಳಕೆಗೆ ನಿಷೇಧ : ಅರಣ್ಯ ಇಲಾಖೆ ಹೊಸ ನಿಯಮ

ಬೆಂಗಳೂರು : ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ…

3 mins ago

ಟ್ರಂಪ್‌ ಮೇಲಿನ ದಾಳಿ ಇದೇ ಮೊದಲೇನಲ್ಲ ; ಈ ಹಿಂದೆಯೂ ನಡೆದಿತ್ತು ಹತ್ಯೆಗೆ ಯತ್ನ !

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ  ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ…

31 mins ago

ಛಡ್ಡಾ ಬಿಜೆಪಿ ಸೇರ್ಪಡೆ ; ಜೆನ್-ಝೀಗಳಿಂದ ಅನ್‌ಫಾಲೋ ಅಭಿಯಾನ

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…

45 mins ago

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್…

60 mins ago

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

2 hours ago