ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ.
ಪೂರ್ವಜರಿಂದ ದಾವೂದ್ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್ ಪ್ಲಾಟ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ.
ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…