ಇಸ್ಲಾಮಾಬಾದ್ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ ಇದನ್ನು ‘ಸ್ವ ಹಿತಾಸಕ್ತಿಯ ನಡೆ’ ಎಂದು ಕರೆದಿದೆ.
‘ಭಾರತ ಜಿ 20 ಕಾರ್ಯಕಾರಿ ಗುಂಪಿನ ಸಭೆಯನ್ನು ಶ್ರೀನಗರದಲ್ಲಿ ಮತ್ತು ಸಮಾವೇಶದ ಇತರ ಎರಡು ಸಭೆಗಳನ್ನು ಲೇಹ್ ಮತ್ತು ಶ್ರೀನಗರದಲ್ಲಿ ನಡೆಸಲು ತೀರ್ಮಾನಿಸಿರುವುದು ನೆಮ್ಮದಿಗೆಡಿಸಿದೆ’ ಎಂದು ಪಾಕ್ ವಿದೇಶಾಂಗ ಕಾರ್ಯಾಲಯ ತಿಳಿಸಿದೆ.
‘ಭಾರತದ ಸ್ವಹಿತಾಸಕ್ತಿ ಕೇಂದ್ರೀಕೃತ ಮತ್ತು ಬೇಜವಾಬ್ದಾರಿಯುತ ನಡೆಗೆ ಇದು ತಾಜಾ ಉದಾಹರಣೆ. ಪಾಕಿಸ್ತಾನ ಇದನ್ನು ಖಂಡಿಸುತ್ತದೆ. ಇಂಥ ಕಾರ್ಯಕ್ರಮಗಳ ಆಯೋಜನೆಯಿಂದ ಅಂತರರಾಷ್ಟ್ರೀಯ ಸಮುದಾಯಗಳ ಗಮನವನ್ನು ಬೇರೆಡೆ ಸೆಳೆಯಲು ಸಾಧ್ಯವಿಲ್ಲ ’ ಎಂದು ಹೇಳಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…