ಇಸ್ಲಾಮಾಬಾದ್ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ ಇದನ್ನು ‘ಸ್ವ ಹಿತಾಸಕ್ತಿಯ ನಡೆ’ ಎಂದು ಕರೆದಿದೆ.
‘ಭಾರತ ಜಿ 20 ಕಾರ್ಯಕಾರಿ ಗುಂಪಿನ ಸಭೆಯನ್ನು ಶ್ರೀನಗರದಲ್ಲಿ ಮತ್ತು ಸಮಾವೇಶದ ಇತರ ಎರಡು ಸಭೆಗಳನ್ನು ಲೇಹ್ ಮತ್ತು ಶ್ರೀನಗರದಲ್ಲಿ ನಡೆಸಲು ತೀರ್ಮಾನಿಸಿರುವುದು ನೆಮ್ಮದಿಗೆಡಿಸಿದೆ’ ಎಂದು ಪಾಕ್ ವಿದೇಶಾಂಗ ಕಾರ್ಯಾಲಯ ತಿಳಿಸಿದೆ.
‘ಭಾರತದ ಸ್ವಹಿತಾಸಕ್ತಿ ಕೇಂದ್ರೀಕೃತ ಮತ್ತು ಬೇಜವಾಬ್ದಾರಿಯುತ ನಡೆಗೆ ಇದು ತಾಜಾ ಉದಾಹರಣೆ. ಪಾಕಿಸ್ತಾನ ಇದನ್ನು ಖಂಡಿಸುತ್ತದೆ. ಇಂಥ ಕಾರ್ಯಕ್ರಮಗಳ ಆಯೋಜನೆಯಿಂದ ಅಂತರರಾಷ್ಟ್ರೀಯ ಸಮುದಾಯಗಳ ಗಮನವನ್ನು ಬೇರೆಡೆ ಸೆಳೆಯಲು ಸಾಧ್ಯವಿಲ್ಲ ’ ಎಂದು ಹೇಳಿದೆ.
ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ.…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ…
ಆಂಧ್ರಪ್ರದೇಶ, ತಮಿಳುನಾಡಿನಿಂದಲೂ ಕಲ್ಲಂಗಡಿ ಪೂರೈಕೆ; ಗ್ರಾಹಕರ ಕೈಗೆಟಕುವ ದರದಲ್ಲಿ ಲಭ್ಯ ಮೈಸೂರು: ಬೇಸಿಗೆ ಬಿಸಿಲಿನ ದಾಹ ತಣಿಸಲು ಮಾರುಕಟ್ಟೆಗೆ ಲಗ್ಗೆ…
* ಪ್ರಧಾನಿ ಮೋದಿ ಆರಂಭದ ವರ್ಷಗಳಲ್ಲಿ ಇಸ್ರೇಲ್ -ಇರಾನ್ ಜೊತೆಗೆ ಉತ್ತಮ ಸಂಬಂಧವನ್ನೇ ಮುಂದುವರಿಸಿದ್ದರು * ಈಗ ಧಿಡೀರ್ನೇ ಯೂ…
ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದಿಂದ ಮರುಮುದ್ರಣ; ಓದುಗರಿಗೆ ಲಭ್ಯ ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಮತ್ತು ಮಾಸ್ತಿ ವೆಂಕಟೇಶ್ ಅಯ್ಯಂಗಾರ್…
ಗಿರೀಶ್ ಹುಣಸೂರು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹಲವು ಸಲಹೆ ಮೈಸೂರು: ಬೇಸಿಗೆಯ ಈ ಋತುಮಾನದಲ್ಲಿ ಹೆಚ್ಚುತ್ತಿರುವ ತೀವ್ರ ತಾಪಮಾನ,…