ಇಸ್ಲಾಮಾಬಾದ್ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ ಇದನ್ನು ‘ಸ್ವ ಹಿತಾಸಕ್ತಿಯ ನಡೆ’ ಎಂದು ಕರೆದಿದೆ.
‘ಭಾರತ ಜಿ 20 ಕಾರ್ಯಕಾರಿ ಗುಂಪಿನ ಸಭೆಯನ್ನು ಶ್ರೀನಗರದಲ್ಲಿ ಮತ್ತು ಸಮಾವೇಶದ ಇತರ ಎರಡು ಸಭೆಗಳನ್ನು ಲೇಹ್ ಮತ್ತು ಶ್ರೀನಗರದಲ್ಲಿ ನಡೆಸಲು ತೀರ್ಮಾನಿಸಿರುವುದು ನೆಮ್ಮದಿಗೆಡಿಸಿದೆ’ ಎಂದು ಪಾಕ್ ವಿದೇಶಾಂಗ ಕಾರ್ಯಾಲಯ ತಿಳಿಸಿದೆ.
‘ಭಾರತದ ಸ್ವಹಿತಾಸಕ್ತಿ ಕೇಂದ್ರೀಕೃತ ಮತ್ತು ಬೇಜವಾಬ್ದಾರಿಯುತ ನಡೆಗೆ ಇದು ತಾಜಾ ಉದಾಹರಣೆ. ಪಾಕಿಸ್ತಾನ ಇದನ್ನು ಖಂಡಿಸುತ್ತದೆ. ಇಂಥ ಕಾರ್ಯಕ್ರಮಗಳ ಆಯೋಜನೆಯಿಂದ ಅಂತರರಾಷ್ಟ್ರೀಯ ಸಮುದಾಯಗಳ ಗಮನವನ್ನು ಬೇರೆಡೆ ಸೆಳೆಯಲು ಸಾಧ್ಯವಿಲ್ಲ ’ ಎಂದು ಹೇಳಿದೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…