ಇಸ್ಲಾಮಾಬಾದ್ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ ಇದನ್ನು ‘ಸ್ವ ಹಿತಾಸಕ್ತಿಯ ನಡೆ’ ಎಂದು ಕರೆದಿದೆ.
‘ಭಾರತ ಜಿ 20 ಕಾರ್ಯಕಾರಿ ಗುಂಪಿನ ಸಭೆಯನ್ನು ಶ್ರೀನಗರದಲ್ಲಿ ಮತ್ತು ಸಮಾವೇಶದ ಇತರ ಎರಡು ಸಭೆಗಳನ್ನು ಲೇಹ್ ಮತ್ತು ಶ್ರೀನಗರದಲ್ಲಿ ನಡೆಸಲು ತೀರ್ಮಾನಿಸಿರುವುದು ನೆಮ್ಮದಿಗೆಡಿಸಿದೆ’ ಎಂದು ಪಾಕ್ ವಿದೇಶಾಂಗ ಕಾರ್ಯಾಲಯ ತಿಳಿಸಿದೆ.
‘ಭಾರತದ ಸ್ವಹಿತಾಸಕ್ತಿ ಕೇಂದ್ರೀಕೃತ ಮತ್ತು ಬೇಜವಾಬ್ದಾರಿಯುತ ನಡೆಗೆ ಇದು ತಾಜಾ ಉದಾಹರಣೆ. ಪಾಕಿಸ್ತಾನ ಇದನ್ನು ಖಂಡಿಸುತ್ತದೆ. ಇಂಥ ಕಾರ್ಯಕ್ರಮಗಳ ಆಯೋಜನೆಯಿಂದ ಅಂತರರಾಷ್ಟ್ರೀಯ ಸಮುದಾಯಗಳ ಗಮನವನ್ನು ಬೇರೆಡೆ ಸೆಳೆಯಲು ಸಾಧ್ಯವಿಲ್ಲ ’ ಎಂದು ಹೇಳಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…