ನವದೆಹಲಿ : ಸನಾತನ ಧರ್ಮದಂಗಲ್ ನಡುವೆ ಶಿವಲಿಂಗ ಫೈಟ್ ಕೂಡಾ ಶುರುವಾಗಿದೆ. ದೆಹಲಿಯಲ್ಲಿ ಜಿ20 ಶೃಂಗಸಭೆ ಪ್ರಯುಕ್ತ ಅಲಂಕಾರದ ಭಾಗವಾಗಿ ಶಿವಲಿಂಗ ಆಕಾರದ ಕಾರಂಜಿಗಳನ್ನು ದೆಹಲಿಯ 21ಕ್ಕೂ ಹೆಚ್ಚು ಕಡೆ ಸ್ಥಾಪನೆ ಮಾಡಲಾಗಿದೆ. ಇದಕ್ಕೆ ದೆಹಲಿ ಆಡಳಿತ ಪಕ್ಷ ಆಮ್ ಆದ್ಮಿ ಪಾರ್ಟಿ ತಕರಾರು ತೆಗೆದಿದೆ.
ಶಿವಲಿಂಗವನ್ನು ಅಲಂಕಾರದ ವಸ್ತುವಾಗಿ ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಆಪ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ವಿರುದ್ಧ ದೂರು ನೀಡಿದೆ. ಇದು ಶಿವಲಿಂಗಕ್ಕೆ ಮಾಡಿದ ಅವಮಾನ, ಈ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದೆ.
ಆದರೆ ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ಪ್ರತಿಯೊಂದು ವಿಚಾರವನ್ನು ರಾಜಕೀಯ ಮಾಡಲಾಗುತ್ತಿದೆ ಎಂದು ತಿರುಗೇಟು ನೀಡಿದೆ.
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…