ಮುಂಬೈ : ಕ್ವಿಟ್ ಇಂಡಿಯಾ ಚಳವಳಿ ನಿಮಿತ್ತ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನನ್ನನ್ನು ಪೊಲೀಸರು ಬಂಧಿಸಿದ್ಧಾರೆ ಎಂದು ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ.
ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಸೇರಿದಂತೆ ಇತರರೊಂದಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳಬೇಕಿದ್ದ ನನ್ನನ್ನು ಮುಂಬೈನ ಮನೆಯಿಂದ ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
1942 ರಲ್ಲಿ ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಚಳುವಳಿಯ ಪ್ರಾರಂಭವನ್ನು ಗುರುತಿಸಲು ಆಯೋಜಿಸಲಾದ ಪ್ರತಿಭಟನೆಯನ್ನು ಶಾಂತಿ ಮಾರ್ಚ್ ಎಂದು ಹೆಸರಿಸಲಾಗಿದೆ. ಸೆಟಲ್ವಾಡ್ ಅವರಲ್ಲದೆ, ಸ್ವಾತಂತ್ರ್ಯ ಹೋರಾಟಗಾರ ಜಿಜಿ ಪಾರಿಖ್ ಕೂಡ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ವಿದ್ಯಾರ್ಥಿ ಸ್ವಯಂಸೇವಕರಾಗಿ ಭಾಗವಹಿಸಿದ್ದಕ್ಕಾಗಿ ಪಾರಿಖ್ ಅವರನ್ನು ಜೈಲಿಗೆ ಹಾಕಲಾಯಿತು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…