BREAKING NEWS

ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿ ನೇಮಿಸಿ ಸರ್ಕಾರ ಆದೇಶ: ಯಾವ ಜಿಲ್ಲೆಗೆ ಯಾರು?

ಬೆಂಗಳೂರು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.

ಮುಂದುವರೆದು, ಪಟ್ಟಿಯ ಅನುಸಾರ ಜಿಲ್ಲಾವಾರು ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ ಈ ಕೆಳಕಂಡಂತೆ ಇದೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ

ಅಧಿಕಾರಿಯ ಹೆಸರು – ಉಸ್ತುವಾರಿ ಜಿಲ್ಲೆ

1. ಟಿ.ಕೆ. ಅನಿಲ್ ಕುಮಾರ್ – ಬೆಂಗಳೂರು ನಗರ
2. ಸಲ್ಮಾ ಕೆ. ಫಾಹಿಂ – ಬೆಂಗಳೂರು ಗ್ರಾಮಾಂತರ
3. ವಿ. ರಶ್ಮಿ ಮಹೇಶ್ – ರಾಮನಗರ
4. ಅಮಲಾನ್ ಆದಿತ್ಯ ಬಿಸ್ವಾಸ್ – ಚಿತ್ರದುರ್ಗ
5. ಡಾ. ಏಕ್ ರೂಪ್ ಕೌರ್​ – ಕೋಲಾರ6. ಅಂಜುಂ ಪರ್ವೇಜ್ – ಬೆಳಗಾವಿ
7. ಡಾ. ಎನ್. ಮಂಜುಳ – ಚಿಕ್ಕಬಳ್ಳಾಪುರ
8. ಎಸ್. ಆರ್. ಉಮಾಶಂಕರ್ – ಶಿವಮೊಗ್ಗ
9. ಗುಂಜನ್ ಕೃಷ್ಣ- ದಾವಣಗೆರೆ
10. ಡಾ.ಎಸ್. ಸೆಲ್ವ ಕುಮಾ‌ರ್​ – ಮೈಸೂರು
11. ಡಾ.ಪಿ.ಸಿ. ಜಾಫರ್- ಮಂಡ್ಯ
12. ಮಂಜುನಾಥ ಪ್ರಸಾದ್ .ಎನ್ – ಚಾಮರಾಜನಗರ
13. ಡಾ.ಎಂ.ಎನ್. ಅಜಯ್ ನಾಗಭೂಷಣ್ – ಹಾಸನ
14. ಡಾ.ಎನ್.ವಿ. ಪುಸಾದ್ – ಕೊಡಗು
15. ರಾಜೇಂದರ್‌ ಕುಮಾರ್ ಕಠಾರಿಯಾ – ಚಿಕ್ಕಮಗಳೂರು
16. ಡಾ. ಎಂ.ಟಿ. ರೇಜು – ಉಡುಪಿ
17. ಎಲ್​​.ಕೆ ಅತೀಕ್​ – ದಕ್ಷಿಣ ಕನ್ನಡ
18. ಜಿ.ಸತ್ಯವತಿ – ತುಮಕೂರು
19. ವಿ.ಅನ್ಬುಕುಮಾರ್​ – ಧಾರವಾಡ
20. ಸಿ. ಶಿಖಾ – ಗದಗ
21. ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ – ವಿಜಯಪುರ
22. ರಿತೇಶ್​ ಕುಮಾರ್ ಸಿಂಗ್​ – ಉತ್ತರ ಕನ್ನಡ
23. ಮೊಹಮ್ಮದ್ ಮೊಹಿಸಿನ್ – ಬಾಗಲಕೋಟೆ
24. ಪಂಕಜ್ ಕುಮಾರ್ ಪಾಂಡೆ – ಕಲಬುರಗಿ
25. ಮನೋಜ್ ಜೈನ್ – ಯಾದಗಿರಿ
26. ಡಾ. ಜೆ.ರವಿಶಂಕರ್ – ರಾಯಚೂರು
27. ನವೀನ್ ರಾಜ್ ಸಿಂಗ್ – ಕೊಪ್ಪಳ
28. ಡಾ. ಕೆ.ವಿ. ಲೋಕ್ ಚಂದ್ರ – ಬಳ್ಳಾರಿ
29. ಮುನೀಶ್ ಮೌದ್ಗಿಲ್ – ಬೀದರ್​
30. ಡಾ.ವಿಶಾಲ್.ಆರ್ – ಹಾವೇರಿ
31. ಕೆ.ಪಿ.ಮೋಹನ್​ರಾಜ್ ​- ವಿಜಯನಗರ

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

7 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

17 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

21 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

22 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

22 hours ago