BREAKING NEWS

ರಾಜ್ಯಪಾಲರು ಕೋಮುದ್ವೇಷ ಕೆರಳಿಸುತ್ತಿದ್ದಾರೆ : ರಾಷ್ಟ್ರಪತಿಗೆ ಸ್ಟಾಲಿನ್ ದೂರು

ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ ಎಂದು ಸರಕಾರ ಭಾನುವಾರ ತಿಳಿಸಿದೆ.

ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ರವಿ ಅವರು ಸಂವಿಧಾನದ 159 ನೇ ವಿಧಿಯ ಅಡಿಯಲ್ಲಿ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಸರಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

”ರವಿ ಕೋಮು ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ,” ಎಂದು ಜುಲೈ 8, 2023 ರಂದು ಬರೆದ ಪತ್ರದಲ್ಲಿ ಸ್ಟಾಲಿನ್ ಹೇಳಿದ್ದಾರೆ.

ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲರ ಕ್ರಮದ ಬಗ್ಗೆ ನಂತರ ಅವರು ಹಿಂದೆ ಸರಿದಿದ ಬಗ್ಗೆ ಹೇಳಿಕೊಂಡಿದ್ದಾರೆ. ರವಿ ಅವರು ತಮ್ಮ ರಾಜಕೀಯ ಒಲವನ್ನು ತೋರಿಸಿದ್ದಾರೆ ಎಂದು ಸಿಎಂ ಪತ್ರದಲ್ಲಿ ಹೇಳಿಕೊಂಡಿದ್ದಾರೆ.

andolanait

Recent Posts

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

25 mins ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

35 mins ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

52 mins ago

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

2 hours ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

2 hours ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

3 hours ago