ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ ಎಂದು ಸರಕಾರ ಭಾನುವಾರ ತಿಳಿಸಿದೆ.
ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ರವಿ ಅವರು ಸಂವಿಧಾನದ 159 ನೇ ವಿಧಿಯ ಅಡಿಯಲ್ಲಿ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಸರಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
”ರವಿ ಕೋಮು ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ,” ಎಂದು ಜುಲೈ 8, 2023 ರಂದು ಬರೆದ ಪತ್ರದಲ್ಲಿ ಸ್ಟಾಲಿನ್ ಹೇಳಿದ್ದಾರೆ.
ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲರ ಕ್ರಮದ ಬಗ್ಗೆ ನಂತರ ಅವರು ಹಿಂದೆ ಸರಿದಿದ ಬಗ್ಗೆ ಹೇಳಿಕೊಂಡಿದ್ದಾರೆ. ರವಿ ಅವರು ತಮ್ಮ ರಾಜಕೀಯ ಒಲವನ್ನು ತೋರಿಸಿದ್ದಾರೆ ಎಂದು ಸಿಎಂ ಪತ್ರದಲ್ಲಿ ಹೇಳಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…