ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.
ಹಸಿದವರಿಗೆ ಅನ್ನ ನೀಡಿ: ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನು ಈ ಸರ್ಕಾರ ಜಾರಿಗೊಳಿಸುತ್ತದೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನು ಸರ್ಕಾರ ನೀಡಲಿದೆ ಎಂದು ರಾಜ್ಯಪಾಲರು ಹೇಳಿದರು.
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…