ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾಭುವಗಳಿಗೆ ಈಗಾಗಲೇ ಖಾತೆಗೆ ಹಣ ಜಮೆಯಾಗುತ್ತಿದೆ. ಕೆಲ ತಾಂತ್ರಿಕ ಕಾರಣದಿಂದ ಇನ್ನೂ ಕೆಲವರ ಖಾತೆಗೆ ಹಣ ಜಮೆಯಾಗಿಲ್ಲ. ಅಲ್ಲಿವರೆಗೂ ಹೊಸ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವೀಟ್ ಮಾಡಿ ಮಾಹಿತಿ ನೀಡಿದೆ.
ʼʼಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆʼʼ ಎಂದು ಇಲಾಖೆ ತಿಳಿಸಿದೆ.
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…
ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…