ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ (ವಾಸು) ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಅವರು, ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿದ್ದರು. ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೊಂಡಿದ್ದರು.
ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು…
ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ…
ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಪಶ್ಚಿಮ ಬಂಗಾಳದ ರಾಜಕಾರಣ ಎಂದರೆ ಅದು ಬೀದಿ ಕಾಳಗ. ಈ ಬೀದಿ ಕಾಳಗದ ರಾಜಕಾರಣ…
ಕೃಷ್ಣ ಸಿದ್ದಾಪುರ ಕಳಪೆ ರಸ್ತೆ ಕಾಮಗಾರಿ; ೩೦ ಲಕ್ಷ ರೂ. ಅನುದಾನ ವ್ಯರ್ಥ ಸಿದ್ದಾಪುರ: ಇಲ್ಲಿನ ಕರಡಿಗೋಡು ಗ್ರಾಮದಲ್ಲಿ ರಸ್ತೆ…
ಮಹಾದೇಶ್ ಎಂ.ಗೌಡ ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ…