ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ (ವಾಸು) ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಅವರು, ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿದ್ದರು. ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೊಂಡಿದ್ದರು.
ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…
ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…
ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…