ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಶುಕ್ರವಾರು ರಾತ್ರಿ ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿಲಾಗಿತ್ತು. ನೋಟಿಸ್ ತಲುಪಿದ ಬಳಿಕ ದೇವರಾಜೇಗೌಡ ತಲೆಮರೆಸಿಕೊಂಡಿದ್ದ ಎನ್ನಲಾಗಿತ್ತು.
ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ಅವರನ್ನು ಖಚಿತ ಮಾಹಿತಿ ಮೇರೆಗೆ ಹಿರಿಯೂರು ತಾಲೂಕಿನ ಕೆ.ಆರ್ ಹಳ್ಳಿ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದರು. ಬಳಿಕ ಗ್ರಮಾಂತರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಯಿತು. ಹೊಳೆನರಸೀಪುರದ ಪೊಲೀಸರು ದೇವರಾಜೇಗೌಡ ಅವರನ್ನು ಹಾಸನಕ್ಕೆ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…