ಬೆಂಗಳೂರು: ಭ್ರಷ್ಟಾಚಾರ ಮುಕ್ತ ಸರ್ಕಾರ ಕೊಡುತ್ತೇವೆ. ನಿಮ್ಮ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ಜನತೆಯೆ ಸರ್ಕಾರ. ಹೃದಯದಿಂದ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಕಂಠೀರವ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೂತನ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಂಚ ಆಶ್ವಾಸನೆಗಳು ಕಾನೂನು ರೂಪ ಪಡೆಯಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದರು.
ಕಾಂಗ್ರೆಸ್ಸಿನ ವಿಜಯದ ನಂತರ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂದು ಅನೇಕ ವಿಷಯಗಳನ್ನು ಬರೆಯಲಾಗಿದೆ, ವಿಭಿನ್ನ ವಿಶ್ಲೇಷಣೆಗಳನ್ನು ಮಾಡಲಾಗಿದೆ ಆದರೆ ನಾವು ಬಡವರು, ದಲಿತರು ಮತ್ತು ಆದಿವಾಸಿಗಳು ಹಿಂದುಳಿದವರ ಜೊತೆ ನಿಂತಿದ್ದರಿಂದ ಕಾಂಗ್ರೆಸ್ ಗೆದ್ದಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಾವು ಸತ್ಯವನ್ನು ಹೊಂದಿದ್ದೇವೆ, ಬಡವರು. ಬಿಜೆಪಿ ಬಳಿ ಹಣ, ಪೋಲೀಸ್ ಎಲ್ಲವೂ ಇತ್ತು ಆದರೆ ಕರ್ನಾಟಕದ ಜನರು ತಮ್ಮ ಎಲ್ಲಾ ಶಕ್ತಿಯನ್ನು ಸೋಲಿಸಿದ್ದಾರೆ ಎಂದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…