ಬೆಂಗಳೂರು: ಭ್ರಷ್ಟಾಚಾರ ಮುಕ್ತ ಸರ್ಕಾರ ಕೊಡುತ್ತೇವೆ. ನಿಮ್ಮ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ಜನತೆಯೆ ಸರ್ಕಾರ. ಹೃದಯದಿಂದ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಕಂಠೀರವ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೂತನ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಂಚ ಆಶ್ವಾಸನೆಗಳು ಕಾನೂನು ರೂಪ ಪಡೆಯಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದರು.
ಕಾಂಗ್ರೆಸ್ಸಿನ ವಿಜಯದ ನಂತರ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂದು ಅನೇಕ ವಿಷಯಗಳನ್ನು ಬರೆಯಲಾಗಿದೆ, ವಿಭಿನ್ನ ವಿಶ್ಲೇಷಣೆಗಳನ್ನು ಮಾಡಲಾಗಿದೆ ಆದರೆ ನಾವು ಬಡವರು, ದಲಿತರು ಮತ್ತು ಆದಿವಾಸಿಗಳು ಹಿಂದುಳಿದವರ ಜೊತೆ ನಿಂತಿದ್ದರಿಂದ ಕಾಂಗ್ರೆಸ್ ಗೆದ್ದಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಾವು ಸತ್ಯವನ್ನು ಹೊಂದಿದ್ದೇವೆ, ಬಡವರು. ಬಿಜೆಪಿ ಬಳಿ ಹಣ, ಪೋಲೀಸ್ ಎಲ್ಲವೂ ಇತ್ತು ಆದರೆ ಕರ್ನಾಟಕದ ಜನರು ತಮ್ಮ ಎಲ್ಲಾ ಶಕ್ತಿಯನ್ನು ಸೋಲಿಸಿದ್ದಾರೆ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…