BREAKING NEWS

ದ್ವೇಷ ಅಳಿಸಿದ್ದೇವೆ ಪ್ರೀತಿ ಗೆದ್ದಿದೆ, ಹೃದಯದಿಂದ ಕೆಲಸ ಮಾಡುತ್ತೇವೆ: ರಾಹುಲ್ ಗಾಂಧಿ

ಬೆಂಗಳೂರು: ಭ್ರಷ್ಟಾಚಾರ ಮುಕ್ತ ಸರ್ಕಾರ ಕೊಡುತ್ತೇವೆ. ನಿಮ್ಮ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ಜನತೆಯೆ ಸರ್ಕಾರ. ಹೃದಯದಿಂದ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಕಂಠೀರವ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೂತನ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಂಚ ಆಶ್ವಾಸನೆಗಳು ಕಾನೂನು ರೂಪ ಪಡೆಯಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದರು.

ಕಾಂಗ್ರೆಸ್ಸಿನ ವಿಜಯದ ನಂತರ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂದು ಅನೇಕ ವಿಷಯಗಳನ್ನು ಬರೆಯಲಾಗಿದೆ, ವಿಭಿನ್ನ ವಿಶ್ಲೇಷಣೆಗಳನ್ನು ಮಾಡಲಾಗಿದೆ ಆದರೆ ನಾವು ಬಡವರು, ದಲಿತರು ಮತ್ತು ಆದಿವಾಸಿಗಳು ಹಿಂದುಳಿದವರ ಜೊತೆ ನಿಂತಿದ್ದರಿಂದ ಕಾಂಗ್ರೆಸ್ ಗೆದ್ದಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಾವು ಸತ್ಯವನ್ನು ಹೊಂದಿದ್ದೇವೆ, ಬಡವರು. ಬಿಜೆಪಿ ಬಳಿ ಹಣ, ಪೋಲೀಸ್ ಎಲ್ಲವೂ ಇತ್ತು ಆದರೆ ಕರ್ನಾಟಕದ ಜನರು ತಮ್ಮ ಎಲ್ಲಾ ಶಕ್ತಿಯನ್ನು ಸೋಲಿಸಿದ್ದಾರೆ ಎಂದರು.

andolanait

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

2 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

2 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

2 hours ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

4 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

5 hours ago