ಬೆಂಗಳೂರು : ದೀಪಾವಳಿ ಹಬ್ಬದ ದಿನ ತಮ್ಮ ಮನೆಗೆ ದೀಪಾಲಂಕಾರ ಮಾಡಲು ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದು ಬಳಸಿಕೊಂಡ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಬೆಸ್ಕಾಂಗೆ ವಿದ್ಯುತ್ ದಂಡ ಪಾವತಿಸಿರುವ ಬಗ್ಗೆ ವರದಿಯಾಗಿದೆ.
ಬೆಸ್ಕಾಂ ಅಧಿಕಾರಿಗಳು ಎಚ್ಡಿಕೆ ಮನೆಯಲ್ಲಿ ಪರಿಶೀಲಿಸಿ 7 ದಿನಗಳ ಒಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿತ್ತು.
ಎಚ್ಡಿ ಕುಮಾರಸ್ವಾಮಿ ಬೆಸ್ಕಾಂಗೆ ರೂ 68,526 ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎನ್ನಲಾಗಿದೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…