ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿ ತಮ್ಮ ಗೆಲುವಿನ ಖುಷಿ ಹಂಚಿಕೊಂಡಿದ್ದು, ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ ಶಿರ ಸಾಷ್ಟಾಂಗ ನಮನಗಳನ್ನು ತಿಳಿಸಿದ್ದಾರೆ.
ಈ ಗೆಲುವು ಸಕ್ಕರೆ ನಾಡಿನ ನನ್ನೆಲ್ಲಾ ತಂದೆ ತಾಯಂದಿರು, ಅಕ್ಕ ತಂಗಿಯರು, ಅಣ್ಣ ತಮ್ಮಂದಿರು ಹಾಗೂ ಜೆಡಿಎಸ್ – ಬಿಜೆಪಿ ಕಾರ್ಯಕರ್ತರು ಸೇರಿ ಸಮಸ್ತರಿಗೂ ಸಮರ್ಪಿತ. ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನ್ನನ್ನು ಇಷ್ಟೊಂದು ಭಾರೀ ಅಂತರದಿಂದ ಗೆಲ್ಲಿಸಿದ ಎರಡೂ ಪಕ್ಷಗಳ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಈ ಯಶಸ್ಸು ಸಲ್ಲುತ್ತದೆ. ಸಂಘಟಿತ ಹೋರಾಟದಿಂದ ಈ ವಿಜಯ ಸಾಧ್ಯವಾಗಿದೆ ಎಂದು ವಿನಮ್ರವಾಗಿ ಹೇಳಬಯಸುತ್ತೇನೆ.
ಪ್ರತಿಯೊಬ್ಬರಿಗೂ ನನ್ನ ಕೃತಜ್ಞತಾಪೂರ್ವಕ ಧನ್ಯವಾದಗಳು. ಮಂಡ್ಯ ಲೋಕಸಭೆ ಕ್ಷೇತ್ರದ ಸೇವೆಗೆ ನನ್ನ ಜೀವನ ಮುಡಿಪು ಎಂದು ಬರೆದುಕೊಂಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…