ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲ ದೇವಾಲಯಗಳಲ್ಲಿ ಮೊಬೈಲ್ಗಳ ನಿಷೇಧಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವ ದರ್ಶನಕ್ಕೆ ಬರುವ ಭಕ್ತರಿಗೂ ತೊಂದರೆಯಾಗುತ್ತಿರುವ ಹಿನ್ನೆಲೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಭಕ್ತರು ದೇವಾಲಯಗಳ ಸೂಚನಾ ಫಲಕಗಳಲ್ಲಿ ಉಲ್ಲೇಖಿಸಿರುವ ಸೂಚನೆಗಳನ್ನು ಪಾಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಮನವಿ ಮಾಡಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…