ದೆಹಲಿ : ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್ ಆಗಾಲೇ ಎಚ್ಚರಿಸಿದ್ದರು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವದ ಕುರಿತು ಟ್ವೀಟರ್ನಲ್ಲಿ ಖರ್ಗೆ ವಿಡಿಯೊ ಸಂದೇಶ ನೀಡಿದ್ದಾರೆ. ಈ ವೇಳೆ ಆಡಳಿತ ಪಕ್ಷದ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿದ್ದಾರೆ. ಸಂಸತ್ತನ್ನು ಚರ್ಚೆಗಿಂತ ಹೋರಾಟದ ಅಖಾಡವಾಗಿ ಆಡಳಿತ ಪಕ್ಷ ಬದಲಾಯಿಸಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
‘ಧರ್ಮದ ಪ್ರಕಾರ ಭಕ್ತಿ ಮೋಕ್ಷದ ದಾರಿಯಾಗಿದೆ. ಆದರೆ, ರಾಜಕೀಯದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆ ದೇಶದ ಅವನತಿಗೆ ದಾರಿಯಾಗಲಿದೆ. ಅಂತಿಮವಾಗಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ‘ ಎಂದು ಅಂಬೇಡ್ಕರ್ ಹೇಳಿದ ಮಾತನ್ನು ಖರ್ಗೆ ಪುನರುಚ್ಛರಿಸಿದ್ದಾರೆ.
https://twitter.com/kharge/status/1646709273311981571?t=MC3foyaXTy-UU1ie4-6xUg&s=08
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…