ಬೆಂಗಳೂರು: ಮೈಸೂರು ವಿವಿ ಕುಲಪತಿಯಾಗಿ ಪ್ರೊ. ಎನ್.ಕೆ.ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೇಮಕ ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ ಅವರು ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದರು.
ಪ್ರೊ.ಶರತ್ ಅವರು ಯು.ಆರ್.ಅನಂತಮೂರ್ತಿ ಪುತ್ರ. ನಿಯಮಾವಳಿ ಉಲ್ಲಂಘಿಸಿ ಕುಲಪತಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ಪ್ರಕರಣ ಇರುವವರನ್ನು ಕುಲಪತಿಯಾಗಿ ನೇಮಕ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.
ಪ್ರೊ.ಎನ್.ಕೆ.ಲೋಕನಾಥ್ ಅವರಿಗೆ ಅರ್ಹತೆ ಇಲ್ಲದಿದ್ದರೂ ನೇಮಕಾತಿ ಮಾಡಲಾಗಿದೆ ಎಂದು ಪ್ರೊ.ಶರತ್ ಆರೋಪಿಸಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದ್ದರು.
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…
ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…