BREAKING NEWS

ಮೇಲ್ಮನವಿ ವಾಪಾಸ್‌ಗೆ ಹೈ ಅನುಮತಿ: ಡಿಕೆಶಿ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು : ನಾನೇನೆ ಕೆಲಸ ಮಾಡಿದ್ದರೂ ಅದನ್ನು ಪಕ್ಷಕ್ಕಾಗಿ ಮಾಡಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನನ್ನ ಪಾಲಿಗೆ ಭಗಂತನಿದ್ದಾನೆ ಎಂದು ಬುಧವಾರ (ನವೆಂಬರ್‌ 29) ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್‌ ತೀರ್ಪಿನ ಬಗ್ಗೆ ನನಗೆ ಮಾಹಿತಿಯಲ್ಲ, ನಮ್ಮ ವಕೀಲರ ಬಳಿ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ. ಕೋರ್ಟ್‌ ವಿಚಾರದಲ್ಲಿ ದೂರ ಇರುವುದೇ ಮೇಲು ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.

ಯತ್ನಾಳ್‌ ಸೇರಿದಂತೆ ಯಾರು ಬೇಕಾದರು ಏನಾದರೂ ತಿಳಿದುಕೊಳ್ಳಲಿ, ಅವರ ಆಚಾರ, ವಿಚಾರ, ಭಾವನೆ ಮಾತನ್ನು ಬಹಳ ನಮೃತೆಯಿಂದ ಗಮನಿಸಿದ್ದೇನೆ ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ಉತ್ತರ ಕೊಡುತೇನೆ ಎಂದು ಯತ್ನಾಳ್‌ ಆರೋಪಕ್ಕೆ ಟಾಂಗ್‌ ಕೊಟ್ಟರು.

ಜನರೇ ನೋಡಿದ್ದಾರೆ ನಾನೇನು ತಪ್ಪು ಮಾಡಿಲ್ಲ ಎಲ್ಲವನ್ನು ಪಾರ್ಟಿಗಾಗಿ ಮಾಡಿದ್ದೇನೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದಕ್ಕೆ ಮಾಡಿದಕ್ಕೆ ತೊದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಡುತ್ತೇನೆ ಎಂದರೆ ಆ ಭಗವಂತ ನನ್ನ ಪರವಾಗಿದ್ದಾನೆ, ನಾಡಿನ ಜನತಯಿದ್ದಾರೆ. ನನಗೆ ತೊಂದರೆ ಕೊಟ್ಟವರಿಗೆ ಈ ರಾಜ್ಯದಲ್ಲಿ ಏನಾಗಿದೆ ಎಂದು ಜನರಿಗೆ ಗೊತ್ತಿದೆ. ನನ್ನ ಪರವಾಗಿ ನಿಂತ ಜನರೆಲ್ಲರಿಗೂ ಕೋಟಿ ನಮಸ್ಕಾರಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

ಸಚಿವರಾದ ಎಂ. ಬಿ. ಪಾಟೀಲ್‌ ಮತ್ತು ಪ್ರಿಯಾಂಕ್‌ ಖರ್ಗೆ ಜೊತೆಯಲ್ಲಿದ್ದರು.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

7 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

7 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

8 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

8 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

9 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

9 hours ago